Thursday, October 18, 2007

ಧಾರವಾಡದಲ್ಲಿ ಕ.ರ.ವೇ. ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ-ಪ್ರತಿಭಟನೆ

ಆಂಗ್ಲ ಭಾಷೆಯಲ್ಲಿ ತೂಗಿ ಹಾಕಿದ್ದ ನಾಮಫಲಕ ಇಳಿಸುವಂತೆ ಕೇಳಿದ, ದಾರವಾಡದ ಕ.ರ.ವೇ. ಕಾರ್ಯಕರ್ತರ ಮೇಲೆ ಪೋಲೀಸರು ಲಾಠಿ ಪ್ರಹಾರ ನಡೆಸಿದರು. ಅದನ್ನು ಖಂಡಿಸಿ, ಬೆಂಗಳೂರಿನಲ್ಲಿ ನಾರಯಣ ಗೌಡರ ನೇತೃತ್ವದಲ್ಲಿ ಭಾರಿ ಪ್ರತಿಭಟನೆ ನೃಪತುಂಗ ಬೀದಿಯಲ್ಲಿ ನಡೆಯಿತು.