Sunday, December 21, 2008

ಕರ್ನಾಟಕದಲ್ಲಿ ಕನ್ನಡಿಗನಾಗಿರು

ಕನ್ನಡಿಗರು ಸಜ್ಜನರು, ವಿಶಾಲ ಹೃದಯಿಗಳು. ಕುವೆಂಪು ಅವರ ನುಡಿಯಂತೆ ಕರು ನಾಡು " ಸರ್ವ ಜನಾಂಗದ ಶಾಂತಿಯ ತೋಟ" ವಾಗಿದೆ. ಎಲ್ಲ ಜನಾಂಗದ, ಎಲ್ಲ ಧರ್ಮದ ಸಹಬಾಳ್ವೆಗೆ, ಬದುಕು ಕಟ್ಟಿಕೊಳ್ಳೊಕೆ ಇದು ಯಾವತ್ತು ಅವಕಾಶ ಮಾಡಿ ಕೊಟ್ಟಿದೆ. ಆದ್ರೆ ಇಲ್ಲಿ ನೆಮ್ಮದಿ, ಬದುಕು ಅರಸಿ ಬರುವ ಜನರು, ಕನ್ನಡದ ನೆಲದಲ್ಲಿ, ಕನ್ನಡ ಕಲಿತು, ಕನ್ನಡಿಗರೊಡನೆ ಬೆರೆತು, ಕನ್ನಡಿಗರಾಗಿ ಬದುಕಿ ಎಂದು ಕರೆ ಕೊಟ್ಟ ಅಧ್ಯಕ್ಷರ ಭಾಷಣವನ್ನು ಈ ಕೆಳಗಿನ ಕೊಂಡಿಯಲ್ಲಿ ಕೇಳಿ.