Friday, December 5, 2008

ಮುಗಿಯದ ಬಿಹಾರಿಗಳ ಅಟ್ಟಹಾಸ

ಬೆಂಗಳೂರಿನ ಮಲ್ಲೇಶ್ವರದಲ್ಲಿ ಬಿಹಾರಿ ಕಾರ್ಮಿಕರು ಕನ್ನಡಿಗರ ಮೇಲೆ ಗೂಂಡಾಗಿರಿ ನಡೆಸಿದ್ದಾರೆ.... ಇದರ ವಿರುದ್ಧ ಕರವೇ ಪ್ರತಿಭಟನೆ ನಡೆಸಿ, ಗೂಂಡಾಗಿರಿ ನಡೆಸಿದ ಬಿಹಾರಿಗಳ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಪೋಲೀಸರನ್ನು ಆಗ್ರಹಿಸಿದೆ.