Sunday, March 15, 2009

ರಾಜ್ಯದ ಪರ ದನಿಯೆತ್ತುವವರಿಗೆ ಮಾತ್ರ ನಮ್ಮ ಬೆಂಬಲ

೨೦೦೯ ರ ಲೋಕಸಭೆ ಚುನಾವಣೆಯಲ್ಲಿ ಯಾವ ಪಕ್ಷವನ್ನು ಬೆಂಬಲಿಸದೇ, ರಾಜ್ಯದ ಹಿತವನ್ನು ಕಾಯುವ ಜನರನ್ನು ಮಾತ್ರ ಬೆಂಬಲಿಸುವ ನಿರ್ಧಾರವನ್ನು ಮಾಡಲಾಗಿದೆ. ಇದರ ಬಗೆಗಿನ ಪತ್ರಿಕಾ ಹೇಳಿಕೆಯನ್ನು ನೋಡಿ-