Thursday, July 16, 2009

ತಿರುವಳ್ಳುವರ್ ಪ್ರತಿಮೆಗೆ ಷರತ್ತು ಬದ್ಧ ಅವಕಾಶ

ಬೆಂಗಳೂರಿನಲ್ಲಿ ತಿರುವಳ್ಳುವರ್ ಪ್ರತಿಮೆ ಸ್ಥಾಪನೆಯಾಗಬೇಕೆಂದರೆ, ತಮಿಳುನಾಡಿನಲ್ಲಿ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಕೊಡುವುದರ ವಿರುದ್ಧ ಹಾಕಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಿಂಪಡೆಯಬೇಕು ಮತ್ತು ಸರ್ವಜ್ಞ ಮೂರ್ತಿಯ ಪ್ರತಿಮೆಯನ್ನು ಚೆನ್ನೈನ ಪ್ರಮುಖ ಜಾಗದಲ್ಲಿ ಸ್ಥಾಪಿಸಬೇಕು ಎಂದು ನಮ್ಮ ರಾಜ್ಯಾಧ್ಯಕ್ಷರು ಹೇಳಿದರು.

ಇದರ ವರದಿಯನ್ನು ಇಲ್ಲಿ ನೋಡಿ.