Wednesday, August 5, 2009

ತಿರುವಳ್ಳುವರ್ ಪ್ರತಿಮೆ ಅನಾವರಣದ ವಿರುದ್ಧ ಬೆಂಗಳೂರಿನಲ್ಲಿ ಕ.ರ.ವೇ. ಇಂದ ಪ್ರತಿಭಟನೆ

ತಿರುವಳ್ಳುವರ್ ಪ್ರತಿಮೆ ಅನಾವರಣದ ವಿರುದ್ಧ ನಮ್ಮ ವೇದಿಕೆ ಕಾರ್ಯಕರ್ತರು ಆ. 5 ರಂದು ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಇದರ ವರದಿಯನ್ನು ಇಲ್ಲಿ ನೋಡಿ.