Wednesday, September 16, 2009

ಹಿಂದಿ ಸಪ್ತಾಹ ರದ್ದು ಪಡಿಸಲು ಕ.ರ.ವೇ. ಆಗ್ರಹ

ಕೇಂದ್ರ ಸರಕಾರ, ಕೇಂದ್ರ ಸರಕಾರದ ಕಚೇರಿಗಳಲ್ಲಿ "ಹಿಂದಿ ಸಪ್ತಾಹ" ಕಾರ್ಯಕ್ರಮವನ್ನು ನಡೆಸಿ ಕನ್ನಡಿಗರ ಮೇಲೆ ಹಿಂದಿಯನ್ನು ಹೇರುವ ಮೂಲಕ, ಕನ್ನಡವನ್ನು ಮುಗಿಸುವ ಹುನ್ನಾರ ನಡೆಸುತ್ತಿದೆ. "ಹಿಂದಿ ಸಪ್ತಾಹ" ಕಾರ್ಯಕ್ರಮವನ್ನು ರದ್ದುಪಡಿಸಿಲು ನಾಡಿನ ಜನತೆ ಹಾಗು ಎಲ್ಲ ರಾಜಕೀಯ ಪಕ್ಷಗಳು ಸಂಘಟಿತ ಹೋರಾಟ ನಡೆಸಬೇಕಾಗಿ ಟಿ.ಎ. ನಾರಾಯಣ ಗೌಡರು ಪತ್ರಿಕಾ ಹೇಳಿಕೆ ನೀಡಿದರು.

ಇದರ ವರದಿಯನ್ನು ಇಲ್ಲಿ ನೋಡಿ.