Tuesday, October 13, 2009

ಕರವೇ ಇಂದ ಐವರು ಅನಾಥ ಮಕ್ಕಳ ದತ್ತು ಸ್ವೀಕಾರ

ಉತ್ತರ ಕರ್ನಾಟಕದಲ್ಲಿ ಉಂಟಾದ ಭೀಕರ ಪ್ರವಾಹದಲ್ಲಿ ತಂದೆತಾಯಿಯರನ್ನು ಕಳೆದುಕೊಂಡು ಅನಾಥರಾಗಿರುವ ೫ ಮಕ್ಕಳನ್ನು ನಮ್ಮ ವೇದಿಕೆ ದತ್ತು ಪಡೆದುಕೊಳ್ಳಲಿದೆ. ಗದಗ ಜಿಲ್ಲೆಯ ೩ ಮಕ್ಕಳು, ರಾಯಚೂರು ಹಾಗು ಕಲ್ಬುರ್ಗಿ ಜಿಲ್ಲೆಯ ತಲಾ ಒಂದು ಮಗುವನ್ನು ದತ್ತು ಪಡೆಯಲಾಗುವುದು.