Friday, December 11, 2009

ರೈತರ ಮೇಲೆ ಲಾಠಿ ಪ್ರಹಾರ : ಕರವೇ ಖಂಡನೆ

ಚಾಮರಾಜನಗರ ಮತ್ತು ದಾವಣಗೆರೆಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಪೊಲೀಸರು ನಡೆಸಿದ ಲಾಠಿ ಪ್ರಹಾರವನ್ನು ಕರ್ನಾಟಕ ರಕ್ಷಣಾ ವೇದಿಕೆ ಖಂಡಿಸುತ್ತದೆ.