Thursday, January 7, 2010

ಮಹದಾಯಿ ಕುಡಿಯುವ ನೀರಿನ ಯೋಜನೆಗೆ ಕೇಂದ್ರದಿಂದ ನ್ಯಾಯಾಧಿಕರಣ ರಚನೆ

ಮಹದಾಯಿ ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಚಿಸಿರುವ ನ್ಯಾಯಾಧಿಕರಣವನ್ನು ರದ್ಧುಗೊಳಿಸುವಂತೆ ಒತ್ತಾಯಿಸಿ ನಮ್ಮ ರಕ್ಷಣಾ ವೇದಿಕೆಯ ಕಾರ್ಯಕರ್ತರು ಟಿ.ಏ. ನಾರಾಯಣ ಗೌಡರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ರೈಲು ತಡೆ ನಡೆಸಿ ಪ್ರತಿಭಟಿಸಿದರು.
ಪ್ರತಿಭಟನೆಯ ವರದಿಯನ್ನು ಇಲ್ಲಿ ನೋಡಿ






೧೨-೧-೨೦೧೦ ರಂದು ಹುಬ್ಬಳ್ಳಿಯಲ್ಲಿ ನಮ್ಮ ವೇದಿಕೆಯ ಕಾರ್ಯಕರ್ತರು ರೈಲು ತಡೆ ನಡೆಸಿ ಪ್ರತಿಭಟನೆ ನಡೆಸಿದರು