Tuesday, January 5, 2010

ಶಾಸ್ತ್ರೀಯ ಭಾಷೆ ವಿಚಾರವಾಗಿ ಸಲ್ಲಿಸಿದ ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ- ಕ.ರ.ವೇ. ಅಸಮಾಧಾನ

ಕನ್ನಡಕ್ಕೆ ಶಾಸ್ತ್ರೀಯ ಭಾಷೆ ನೀಡುವುದರ ವಿರುದ್ಧವಾಗಿ ಮದ್ರಾಸ್ ಹೈಕೋರ್ಟ್ ನಲ್ಲಿ ಗಾಂಧಿ ಎಂಬುವವರು ಸಲ್ಲಿಸಿರುವ ಅರ್ಜಿಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ ಅರ್ಜಿಯನ್ನು, ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.


ಇದಕ್ಕೆ ತೀವ್ರವಾಗಿ ಅಸಮಾಧಾನ ವ್ಯಕ್ತ ಪಡಿಸುತ್ತ, ನಮ್ಮ ಕ.ರ.ವೇ. ಅಧ್ಯಕ್ಷರಾದ ಟಿ.ಏ. ನಾರಾಯಣ ಗೌಡರು ಸುಪ್ರೀಂ ಕೋರ್ಟ್ ಮತ್ತು ಮದ್ರಾಸ್ ಹೈ ಕೋರ್ಟ್ ನಲ್ಲಿ ಕಾನೂನು ಸಮರ ಮುಂದುವರಿಸಬೇಕಾಗಿ ಹೇಳಿದ್ದಾರೆ.

ಇದರ ವರದಿಯನ್ನು ಇಲ್ಲಿ ನೋಡಿ.