Saturday, March 13, 2010

ಬಿಬಿಎಂಪಿ ಚುನಾವಣೆ: ನಾರಾಯಣಗೌಡರ ಪತ್ರಿಕಾ ಸಂದರ್ಶನ

ನಾಡು ನುಡಿಯ ವಿಚಾರವಾಗಿ ಕಳೆದ ೧೦ ವರ್ಷಗಳಿಂದ ರಾಜಿರಹಿತ ಹೋರಾಟಗಳನ್ನು ಮಾಡುತ್ತಾ ಬಂದಿರುವ ಕರ್ನಾಟಕ ರಕ್ಷಣಾ ವೇದಿಕೆಯು ಈ ಬಾರಿ ಬೆಂಗಳೂರುಮಹಾನಗರ ಪಾಲಿಕೆಯ ಚುನಾವಣೆಯಲ್ಲಿ 30-35 ವಾರ್ಡ್ ಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ.

ಕನ್ನಡವನ್ನೇ ಪ್ರಮುಖ ವಿಚಾರವಾಗಿ ಇಟ್ಟುಕೊಂಡು ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಪರವಾಗಿ ಕರವೇಯ ರಾಜ್ಯಾಧ್ಯಕ್ಷರಾದ ಶ್ರೀ ಟಿ. ಎ. ನಾರಾಯಣಗೌಡರು ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಕುರಿತು ತಮ್ಮ ಅನಿಸಿಕೆಗಳನ್ನು ಪತ್ರಿಕೆಯೊಂದಿಗೆ ಹಂಚಿಕೊಂಡಿದ್ದಾರೆ.

ಸಂದರ್ಶನವನ್ನು ಇಲ್ಲಿ ನೋಡಿ.