Saturday, May 1, 2010

ಹೊಗೇನಕಲ್ ಅಕ್ರಮ ಯೋಜನೆ ವಿರುದ್ಧ ಸಂಸತ್ತಿನಲ್ಲಿ ದನಿಯೆತ್ತಲು ಆಗ್ರಹ

ಕರ್ನಾಟಕಕ್ಕೆ ಸೇರಿದ ಹೊಗೇನಕಲ್ ಅರಣ್ಯ ಪ್ರದೇಶದಲ್ಲಿ ಅಕ್ರಮ ಯೋಜನೆ ನಡೆಸುತ್ತಿದ್ದರೂ, ಸಂಸತ್ತಿನಲ್ಲಿ ದನಿಯೆತ್ತದೆ, ಮೌನವಾಗಿರುವ ರಾಜ್ಯದ ಸಂಸತ್ ಸದಸ್ಯರ ವಿರುದ್ಧ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪತ್ರಿಕಾ ವರದಿಗಳನ್ನು ಇಲ್ಲಿ ನೋಡಿ