Tuesday, June 29, 2010

ಭ್ರಷ್ಟಾಚಾರ ತಡೆಗಟ್ಟಲು ರಾಜ್ಯ ಸರಕಾರ ವಿಫಲ - ಕರವೇ ಪ್ರತಿಭಟನೆ

ಕರ್ನಾಟಕದ ಆಡಳಿತದಲ್ಲಿ ಭ್ರಷ್ಟಾಚಾರವನ್ನು ತಡೆಗಟ್ಟಲು ಇರುವ ಲೋಕಾಯುಕ್ತ ಸಂಸ್ಥೆಗೆ ಸರಿಯಾದ ಅಧಿಕಾರವನ್ನು ನೀಡದೇ, ಭ್ರಷ್ಟಾಚಾರವನ್ನು ತಡೆಗಟ್ಟಲು ವಿಫಲವಾಗಿರುವ ರಾಜ್ಯ ಸರಕಾರದ ನಡೆಯನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು 24/6/2010 ರಂದು ಪ್ರತಿಭಟನೆ ನಡೆಸಿದರು. ಇದರ ಪತ್ರಿಕಾ ವರದಿಯನ್ನು ನೋಡಿ-