Thursday, October 21, 2010

ಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ

ಕಳಸಾ ಬಂಡೂರ ಯೋಜನೆಯು ಜಾರಿಗೆ ಬಂದಲ್ಲಿ ಹುಬ್ಬಳ್ಳಿ ಧಾರವಾಡ, ಗದಗ ಮತ್ತು ಇನ್ನು ಹಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕೊನೆಗಾಣುವುದು, ಇದಕ್ಕಾಗಿ ಈ ಯೋಜನೆಯು ಜಾರಿಗೆ ಬರಬೇಕೆಂದು ಹಲವಾರು ವರ್ಷಗಳಿಂದ ನಿರಂತರವಾಗಿ ಹೋರಾಟ ನಡೆಸುತ್ತಾ ಬಂದಿದ್ದೇವೆ.

ಇದೇ ನಿಟ್ಟಿನಲ್ಲಿ 21-10-2010 ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿ, ಯೋಜನೆಯನ್ನು ಜಾರಿಗೆ ತರಲು ಕೇಂದ್ರ ಮತ್ತು ರಾಜ್ಯ ಸರಕಾರಗಳನ್ನು ಒತ್ತಾಯಿಸಿದೆವು.

ಪ್ರತಿಭಟನೆಯ ಪತ್ರಿಕಾ ವರದಿಗಳು-