Tuesday, May 4, 2010
Monday, May 3, 2010
ಕರವೇ ನಲ್ನುಡಿ ಬಿಡುಗಡೆ
ಕರ್ನಾಟಕ ರಕ್ಷಣಾ ವೇದಿಕೆಯ ಮುಖವಾಣಿ ಕರವೇ ನಲ್ನುಡಿಯ ಬಿಡುಗಡೆಯನ್ನು ೪-೫-೨೦೧೦ ರಂದು ಚೌಡಯ್ಯ ಸ್ಮಾರಕ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಹಾಕಿದವರು
ಕರ್ನಾಟಕ ರಕ್ಷಣಾ ವೇದಿಕೆ
ಸಮಯ:-
9:51 AM
Labels: ಕರ್ನಾಟಕ ರಕ್ಷಣಾ ವೇದಿಕೆ / Karnataka Rakshana Vedike, ಸಂಘಟನೆ / Organisation
Saturday, May 1, 2010
ಹೊಗೇನಕಲ್ ಅಕ್ರಮ ಯೋಜನೆ ವಿರುದ್ಧ ಸಂಸತ್ತಿನಲ್ಲಿ ದನಿಯೆತ್ತಲು ಆಗ್ರಹ
ಕರ್ನಾಟಕಕ್ಕೆ ಸೇರಿದ ಹೊಗೇನಕಲ್ ಅರಣ್ಯ ಪ್ರದೇಶದಲ್ಲಿ ಅಕ್ರಮ ಯೋಜನೆ ನಡೆಸುತ್ತಿದ್ದರೂ, ಸಂಸತ್ತಿನಲ್ಲಿ ದನಿಯೆತ್ತದೆ, ಮೌನವಾಗಿರುವ ರಾಜ್ಯದ ಸಂಸತ್ ಸದಸ್ಯರ ವಿರುದ್ಧ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪತ್ರಿಕಾ ವರದಿಗಳನ್ನು ಇಲ್ಲಿ ನೋಡಿ


ಹಾಕಿದವರು
ಕರ್ನಾಟಕ ರಕ್ಷಣಾ ವೇದಿಕೆ
ಸಮಯ:-
11:57 PM
Labels: ಕರ್ನಾಟಕ ರಕ್ಷಣಾ ವೇದಿಕೆ / Karnataka Rakshana Vedike, ಕಾವೇರಿ / Cauvery, ಗಡಿ / Border, ತಮಿಳುನಾಡು / Tamilunadu, ನದಿ / River, ಹೊಗೇನಕಲ್ / Hogenakal
Subscribe to:
Posts (Atom)








