Tuesday, May 4, 2010

ಕರವೇ ನಲ್ನುಡಿ ಬಿಡುಗಡೆ

ಕರ್ನಾಟಕ ರಕ್ಷಣಾ ವೇದಿಕೆಯ ಮುಖವಾಣಿ 'ಕರವೇ ನಲ್ನುಡಿ' ಯನ್ನು ೪-೫-೨೦೧೦ ರಂದು ಬಿಡುಗಡೆ ಮಾಡಲಾಯಿತು. ಪುಸ್ತಕ ಬಿಡುಗಡೆ ಸಮಾರಂಭದ ಪತ್ರಿಕ ವರದಿಯನ್ನು ನೊಡಿ-




Monday, May 3, 2010

ಕರವೇ ನಲ್ನುಡಿ ಬಿಡುಗಡೆ

ಕರ್ನಾಟಕ ರಕ್ಷಣಾ ವೇದಿಕೆಯ ಮುಖವಾಣಿ ಕರವೇ ನಲ್ನುಡಿಯ ಬಿಡುಗಡೆಯನ್ನು ೪-೫-೨೦೧೦ ರಂದು ಚೌಡಯ್ಯ ಸ್ಮಾರಕ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

Saturday, May 1, 2010

ಹೊಗೇನಕಲ್ ಅಕ್ರಮ ಯೋಜನೆ ವಿರುದ್ಧ ಸಂಸತ್ತಿನಲ್ಲಿ ದನಿಯೆತ್ತಲು ಆಗ್ರಹ

ಕರ್ನಾಟಕಕ್ಕೆ ಸೇರಿದ ಹೊಗೇನಕಲ್ ಅರಣ್ಯ ಪ್ರದೇಶದಲ್ಲಿ ಅಕ್ರಮ ಯೋಜನೆ ನಡೆಸುತ್ತಿದ್ದರೂ, ಸಂಸತ್ತಿನಲ್ಲಿ ದನಿಯೆತ್ತದೆ, ಮೌನವಾಗಿರುವ ರಾಜ್ಯದ ಸಂಸತ್ ಸದಸ್ಯರ ವಿರುದ್ಧ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪತ್ರಿಕಾ ವರದಿಗಳನ್ನು ಇಲ್ಲಿ ನೋಡಿ