Thursday, November 24, 2011

ಬೆಳಗಾವಿ: ನಾಡದ್ರೋಹಿ ಮೇಯರ್-ಉಪಮೇಯರ್ ಬಂಧನಕ್ಕೆ ಆಗ್ರಹಿಸಿ, ಮುಖ್ಯಮಂತ್ರಿ ಗೃಹ ಕಚೇರಿ ಮುಂದೆ ತೀವ್ರ ಹೋರಾಟ

ಬೆಳಗಾವಿ ಪಾಲಿಕೆಯ ಮೇಯರ್-ಉಪಮೇಯರ್ ಬಂಧನಕ್ಕೆ ಆಗ್ರಹಿಸಿ ನಿರಂತರ ಹೋರಾಟ ಮಾಡುತ್ತಿರುವ ನಾವು, ಇಂದೂ (೨೪ ನವೆಂಬರ್ ೨೦೧೧ ರಂದು) ಕೂಡ ಹೋರಾಟ ಮುಂದುವರೆಸಿದೆವು. ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿ ಅವರ ಗೃಹ ಕಚೇರಿ "ಕೃಷ್ಣಾ" ಮುಂದೆ ನೂರಾರು ಕಾರ್ಯಕರ್ತರೊಡನೆ ರಾಜ್ಯ ಸರ್ಕಾರದ ಧೋರಣೆಯನ್ನು ಪ್ರತಿಭಟಿಸುವ ಮೂಲಕ ಹೋರಾಟದ ತೀವ್ರತೆಯನ್ನು ಹೆಚ್ಚಿಸಿದೆವು.

ಇಂದಿನ ಪ್ರತಿಭಟನೆಯ ಪತ್ರಿಕಾ ವರದಿಗಳನ್ನು ಕೆಳಗೆ ನೋಡಿ:

ಕನ್ನಡಪ್ರಭ ವರದಿ:
ವಿಜಯಕರ್ನಾಟಕ ವರದಿ:
ಉದಯವಾಣಿ ವರದಿ:
ಪ್ರಜಾವಾಣಿ ವರದಿ:
ಈ ಸಂಜೆ ವರದಿ:
ಸಂಜೆವಾಣಿ ವರದಿ: