Tuesday, November 22, 2011

ಬೆಳಗಾವಿ: ನಾಡದ್ರೋಹಿಗಳ ಬಂಧಿಸುವ ಮತ್ತು ಪಾಲಿಕೆ ವಿಸರ್ಜಿಸುವ ಬಗ್ಗೆ ಸರ್ಕಾರದ ಧೋರಣೆ ಖಂಡಿಸಿ ಉಪವಾಸ ಸತ್ಯಾಗ್ರಹ ಮತ್ತು ರಾಜ್ಯವ್ಯಾಪಿ ಪ್ರತಿಭಟನೆ

ಬೆಳಗಾವಿ ಮೇಯರ್-ಉಪಮೇಯರ್ ಸದಸ್ಯತ್ವ ರದ್ದುಗೊಳಿಸದೇ, ನಗರ ಪಾಲಿಕೆಯನ್ನು ವಿಸರ್ಜಿಸದೇ ಇರುವ ಸರ್ಕಾರದ ನಡೆಯನ್ನು ಖಂಡಿಸಿ, ಸರ್ಕಾರ ಕೂಡಲೆ ಈ ಕುರಿತು ಕ್ರಮ ಕೈಗೊಂಡು, ನಾಡದ್ರೋಹಿಗಳಿಗೆ ಕುಮ್ಮಕ್ಕು ನೀಡುವಂತ ಧೋರಣೆಯನ್ನು ನಿಲ್ಲಿಸಬೇಕೆಂದು ಆಗ್ರಹಿಸಿ ನಾವು ರಾಜ್ಯವ್ಯಾಪಿ ಪ್ರತಿಭಟನೆ ನಡೆಸುತ್ತಿದ್ದೇವೆ.

ಪ್ರತಿಭಟನೆಯ ಅಂಗವಾಗಿ, ಬೆಳಗಾವಿಯಲ್ಲಿ ಕಳೆದ ಮೂರು ದಿನಗಳಿಂದ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ನಡೆಸುತ್ತಿದ್ದು, ಬೆಂಗಳೂರಿನಲ್ಲೂ ರಾಜ್ಯಸರ್ಕಾರದ ಕ್ರಮ ಖಂಡಿಸಿ ಇಂದು ಪ್ರತಿಭಟನೆ ನಡೆಸಿದೆವು.

ಪ್ರತಿಭಟನೆ ಮತ್ತು ಉಪವಾಸ ಸತ್ಯಾಗ್ರಹದ ಪತ್ರಿಕಾ ವರದಿಗಳನ್ನು ಕೆಳಗೆ ನೋಡಿ:

ಉದಯವಾಣಿ ವರದಿ:ವಿಜಯಕರ್ನಾಟಕ ವರದಿ:
ಪ್ರಜಾವಾಣಿ ವರದಿ:
ಕನ್ನಡಪ್ರಭ ವರದಿ:

ಈಸಂಜೆ ವರದಿ: