Thursday, November 3, 2011

ಕರಾಳ ದಿನ ಆಚರಿಸಿದ ಎಂ.ಇ.ಎಸ್. ವರ್ತನೆ ಮತ್ತು ಬೆಳಗಾವಿ ಮೇಯರ್ ಮತ್ತು ಉಪಮೇಯರ್ ರವರ ನಾಡದ್ರೋಹಿ ಧೋರಣೆ ಖಂಡಿಸಿ ರಾಜ್ಯವ್ಯಾಪಿ ಪ್ರತಿಭಟನೆ

ನಿರಂತರವಾಗಿ ನಾಡವಿರೋಧಿ ಚಟುವಟಿಕೆಗಳನ್ನು ಮಾಡಿಕೊಂಡು ಬರುತ್ತಿರುವ ಎಂ.ಇ.ಎಸ್. ಅನ್ನು ನಿಗ್ರಹಿಸದೆ, ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಅವರೇ ರಾಜ್ಯೋತ್ಸವದಂದು ಕರಾಳ ದಿನಾಚಾರಣೆ ಆಚರಿಸಿ, ನಾಡ ವಿರೋಧಿ ನಿಲುವನ್ನು ತಳೆದಿರುವುದನ್ನು ಖಂಡಿಸಿ ರಾಜ್ಯಾದ್ಯಂತ ನವೆಂಬರ್ ೩, ೨೦೧೧ ರಂದು ಪ್ರತಿಭಟನೆ ನಡೆಸಿದೆವು.

ಪ್ರತಿಭಟನೆಯ ಪತ್ರಿಕಾ ವರದಿಗಳನ್ನು ಕೆಳಗೆ ನೋಡಿ:

ಪ್ರಜಾವಾಣಿ ವರದಿ:

ಕನ್ನಡ ಪ್ರಭ ವರದಿ:



ವಿಜಯ ಕರ್ನಾಟಕ ವರದಿ:

ಉದಯವಾಣಿ ವರದಿ:

ಈ ಸಂಜೆ ವರದಿ:
ಸಂಜೆವಾಣಿ ವರದಿ: