Sunday, December 18, 2011

ಗುಲ್ಬರ್ಗಾ ಪಾಲಿಕೆಯಲ್ಲಿ ಉರ್ದು ಎರಡನೆ ಆಡಳಿತ ಭಾಷೆ ಎಂಬ ನಿರ್ಧಾರವನ್ನು ಸರ್ಕಾರ ಪರಿಗಣಿಸಬಾರದೆಂದು ಹೋರಾಟ

ಗುಲ್ಬರ್ಗಾ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಉರ್ದು ಭಾಷೆಗೆ ಎರಡನೆ ಆಡಳಿತ ಭಾಷೆಯ ಸ್ಥಾನ ನೀಡುವ ನಿರ್ಣಯವನ್ನು ಕೈಗೊಂಡಿದ್ದಾರೆ. ಆದರೆ, ಗುಲ್ಬರ್ಗಾ ಮಹಾನಗರದ ವ್ಯಾಪ್ತಿಯಲ್ಲಿ ವಾಸಿಸುವ ಮುಸಲ್ಮಾನ ಬಂಧುಗಳು ಕನ್ನಡಿಗರೇ ಆಗಿದ್ದು, ಎಲ್ಲರ ಜೊತೆ ಬೆರೆತು ಬಾಳುತಿದ್ದಾರೆ. ಕೇವಲ ರಾಜಕೀಯ ಕಾರಣಗಳಿಗಾಗಿ ಮಾಡಿರುವ ಇಂತಹ ನಿರ್ಧಾರ ಜನರನ್ನು ದಿಕ್ಕುತಪ್ಪಿಸುವ ಕೆಲಸವಾಗಿದ್ದು, ಸರ್ಕಾರ ಇದನ್ನು ಪರಿಗಣಿಸಬಾರದು ಎಂದು ಒತ್ತಾಯಿಸಿ ನಾವು ಬೆಂಗಳೂರಿನಲ್ಲಿ ದಿನಾಂಕ ೧೭ ಡಿಸೆಂಬರ್ ೨೦೧೧ ರಂದು ಪ್ರತಿಭಟನೆ ನಡೆಸಿದೆವು.

ನಾವು ನಡೆಸಿದ ಪ್ರತಿಭಟನೆಯ ಪತ್ರಿಕಾ ವರದಿಗಳನ್ನು ಕೆಳಗೆ ನೋಡಿ:

ಕನ್ನಡಪ್ರಭ ವರದಿ:
ವಿಜಯಕರ್ನಾಟಕ ವರದಿ:

ಉದಯವಾಣಿ ವರದಿ:
ಈಸಂಜೆ ವರದಿ: