Friday, December 2, 2011

ನಮ್ಮ ಮೆಟ್ರೋದ ಕನ್ನಡ-ಕನ್ನಡಿಗ ವಿರೋಧಿ ನೀತಿಯನ್ನು ಖಂಡಿಸಿ ಸಲ್ಲಿಸಲಾದ ಮನವಿ ಪತ್ರ

ಬೆಂಗಳೂರು ಮೆಟ್ರೋದಲ್ಲಿ ಕನ್ನಡಿಗರಿಗೆ ಕಡ್ಡಾಯ ಉದ್ಯೋಗ ನೀಡಬೇಕು, ಎಲ್ಲಾ ಹಂತಗಳಲ್ಲಿಯೂ ಕನ್ನಡವನ್ನು ಬಳಸಬೇಕು, ಅನಗತ್ಯವಾದ ಹಿಂದಿ ಬಳಕೆಯನ್ನು ನಿಲ್ಲಿಸಬೇಕೆಂದು ಒತ್ತಾಯಿಸಿ ನಮ್ಮ ವೇದಿಕೆಯಿಂದ ಶಾಂತಿನಗರದಲ್ಲಿರುವ ಬಿ.ಎಂ.ಅರ್.ಸಿ.ಎಲ್ ಮುಖ್ಯ ಕಛೇರಿಯ ಮುಂದೆ ಪ್ರತಿಭಟನೆ ನಡೆಸಿದೆವು ನಂತರ ಬಿ.ಎಂ.ಅರ್.ಸಿ.ಎಲ್ ನ ಸಂಪರ್ಕಾಧಿಕಾರಿ ಶ್ರೀ ಚೌಹಾಣ್ ಅವರಿಗೆ ನಮ್ಮ ಬೇಡಿಕೆಗಳಿರುವ ಮನವಿ ಪತ್ರವನ್ನು ಸಲ್ಲಿಸಿದೆವು.

ಮನವಿ ಪತ್ರದ ಪ್ರತಿಯನ್ನು ಕೆಳಗಡೆ ನೋಡಿ: