Thursday, December 29, 2011

ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ "ನೇರನುಡಿ" ಪುಸ್ತಕ ಬಿಡುಗಡೆ ಕಾರ್ಯಕ್ರಮ

ಕರವೇ ನಲ್ನುಡಿಯಲ್ಲಿ ಪ್ರಕಟಗೊಳ್ಳುತ್ತಿದ್ದ "ನೇರನುಡಿ" ಅಂಕಣಗಳ ಸಂಕಲವನ್ನು ೨೬-೧೨-೨೦೧೧ ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಪುಸ್ತಕರೂಪದಲ್ಲಿ ಹೊರತರಲಾಯಿತು. ೭೮ ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಸಿ.ಪಿ.ಕೆ. ಹಾಗು ಗಣ್ಯರಾದ ಸಚಿವ ಆರ್. ಅಶೋಕ್, ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಡಾ. ನಲ್ಲೂರು ಪ್ರಸಾದ್, ರಂಜಾನ್ ದರ್ಗ, ಡಾ. ನಟರಾಜ್ ಹುಳಿಯಾರ್ ಹಾಜರಿದ್ದರು.

ಇದರ ವರದಿಯನ್ನು ಇಲ್ಲಿ ನೋಡಿ.