Sunday, April 15, 2012

ಬೆಳಗಾವಿ ಕುರಿತು ಎಂ.ಇ.ಎಸ್. ಗೆ ಮಹಾರಾಷ್ಟ್ರ ಸರ್ಕಾರದ ಬೆಂಬಲ ಖಂಡಿಸಿ ಪ್ರತಿಭಟನೆ

ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವಂತೆ ಪಿತೂರಿ ನಡೆಸಿ ಮುಂಬಯಿನಲ್ಲಿ ಪ್ರತಿಭಟನೆ ನಡೆಸುತ್ತಿರುವ ನಾಡದ್ರೋಹಿ ಎಂ.ಇ.ಎಸ್. ಸಂಘಟನೆಗೆ ಮಹಾರಾಷ್ಟ್ರ ಸರ್ಕಾರದ ಶಾಸಕರು ಬೆಂಬಲ ಸೂಚಿಸಿದ್ದನ್ನು ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆ ನೆನ್ನೆ ಏಪ್ರಿಲ್ ೧೪, ೨೦೧೨ - ಶನಿವಾರದಂದು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿತು.

ಪ್ರತಿಭಟನೆ ವೇಳೆ ಗಡಿ ಭಾಗದಲ್ಲಿ ಸೌಹಾರ್ದಕ್ಕೆ ಧಕ್ಕೆ ಉಂಟು ಮಾಡಲು ಬೆಂಬಲ ನೀಡುತ್ತಿರುವ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು. ನಾವು ನಡೆಸಿದ ಪ್ರತಿಭಟನೆಯ ಪತ್ರಿಕಾ ವರದಿಗಳನ್ನು ಕೆಳಗೆ ನೋಡಿ:

ಕನ್ನಡಪ್ರಭ ವರದಿ:

ವಿಜಯಕರ್ನಾಟಕ ವರದಿ: