Friday, June 8, 2012

"ಬಂಡವಾಳ ಹೂಡಿಕೆದಾರರ ಜಾಗತಿಕ ಸಮಾವೇಶ" ದ ಮೂಲಕ ಕನ್ನಡಿಗರಿಗೆ ಉದ್ಯೋಗ ಕಡ್ಡಾಯವಾಗಲಿ - ಕ.ರ.ವೇ.

"ಬಂಡವಾಳ ಹೂಡಿಕೆದಾರರ ಜಾಗತಿಕ ಸಮಾವೇಶ" ದ ಮೂಲಕ ಕರ್ನಾಟಕದಲ್ಲಿ ಉದ್ಯಮ ಆರಂಭಿಸುವ ಕಂಪನಿಗಳು ಕನ್ನಡಿಗರಿಗೆ ಕಡ್ಡಾಯವಾಗಿ ಉದ್ಯೊಗಾವಕಾಶ ನೀಡಬೇಕು ಎಂದು ನಮ್ಮ ವೇದಿಕೆ ಆಗ್ರಹಿಸಿದೆ.

ಇದರ ವರದಿಯನ್ನು ಇಲ್ಲಿ ನೋಡಿ -