Thursday, June 7, 2012

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಕರ್ನಾಟಕಕ್ಕೆ ಬರುವ ಕಂಪನಿಗಳಿಗೆ ಅವಕಾಶ ನೀಡುವಾಗ ರಾಜ್ಯ ಸರ್ಕಾರ ಕನ್ನಡಿಗರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕೆಂದು ಆಗ್ರಹಿಸಿ ಕ.ರ.ವೇ. ನೀಡಿರುವ ಪತ್ರಿಕಾ ಹೇಳಿಕೆ


ಬೆಂಗಳೂರಿನಲ್ಲಿ ನಡೆಯುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಕರ್ನಾಟಕಕ್ಕೆ ಬರುವ ಕಂಪನಿಗಳಿಗೆ ಅವಕಾಶ ನೀಡುವಾಗ ರಾಜ್ಯ ಸರ್ಕಾರ ಕನ್ನಡಿಗರಿಗೆ ಕಡ್ಡಾಯ ಉದ್ಯೋಗ ವಂತೆ ಕಂಪನಿಗಳಿಗೆ ಅದೇಶ ನೀಡಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸುವ ಪತ್ರಿಕಾ ಹೇಳಿಕೆ -