Friday, June 15, 2012

ಜೂನ್ ೧೦ ರ ಬೃಹತ್ ರಕ್ತದಾನ ಶಿಬಿರದಲ್ಲಿ ಕ.ರ.ವೇ. ಕಾರ್ಯಕರ್ತರು ರಕ್ತದಾನ ಮಾಡಿದರು

ಜೂನ್ ೧೦, ನಮ್ಮ ರಾಜ್ಯಾಧ್ಯಕ್ಷರಾದ ನಾರಾಯಣ ಗೌಡರ ಹುಟ್ಟು ಹಬ್ಬವನ್ನು ಆಚರಿಸಲಾಯಿತು. ಆ ದಿನ ವಿಶೇಷವಾಗಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.

ನಮ್ಮ ಕ.ರ.ವೇ. ಕಾರ್ಯಕರ್ತರು ಕಿದ್ವಾಯಿ, ವಿಕ್ಟೋರಿಯ ಮತ್ತು ನಿಮಾನ್ಸ್ ಆಸ್ಪತ್ರೆಗಳಿಗೆ ರಕ್ತದಾನ ಮಾಡಿದರು.

ಇದರ ವರದಿಯನ್ನು ಇಲ್ಲಿ ನೋಡಿ -