Thursday, July 19, 2012

ಕೊಡಗು ಜಿಲ್ಲೆಯನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡುವಂತೆ ಸಭಾಧ್ಯಕ್ಷ ಶ್ರೀ ಕೆ.ಜಿ. ಬೋಪಯ್ಯ ಅವರಿಂದ ಹೇಳಿಕೆ - ಕ.ರ.ವೇ. ಇಂದ ಪ್ರತಿಭಟನೆ

ಕೊಡಗು ಜಿಲ್ಲೆಯನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡುವಂತೆ ಸಭಾಧ್ಯಕ್ಷ ಶ್ರೀ ಕೆ.ಜಿ. ಬೋಪಯ್ಯರವರು ಹೇಳಿಕೆ ನೀಡಿದ್ದಾರೆ. ಇದನ್ನು ಖಂಡಿಸಿ ನಮ್ಮ ವೇದಿಕೆ ೧೯-೦೭-೨೦೧೨ ರಂದು ಪ್ರತಿಭಟನೇ ನಡೆಸಿತು.

ಇದರ ಪತ್ರಿಕಾ ಹೇಳಿಕೆಯನ್ನು ಇಲ್ಲಿ ನೋಡಿ -