Tuesday, August 28, 2012

೨೦೧೨ ರ ಬೆಂಗಳೂರು ಮಹಾನಗರ ಕಾರ್ಯಕರ್ತರ ಬೃಹತ್ ಸಮಾವೇಶ - ನಾರಾಯಣ ಗೌಡರ ಭಾಷಣ

ಕರವೇ ಬೆಂಗಳೂರು ನಗರ ಜಿಲ್ಲಾ ಕಾರ್ಯಕರ್ತರ ಸಮಾವೇಶ ೧೮-೦೮-೨೦೧೨ ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದಿತ್ತು. ನೆರೆದಿದ್ದ ಜನರನ್ನು ಉದ್ದೇಶಿಸಿ ನಮ್ಮ ವೇದಿಕೆಯ ಅಧ್ಯಕ್ಷರಾದ ನಾರಾಯಣ ಗೌಡರು ಕನ್ನಡ, ಕನ್ನಡಿಗ ಮತ್ತು ಕರ್ನಾಟಕದ ಸಮಸ್ಯೆಗಳ ಬಗ್ಗೆ ಮಾತನಾಡಿದರು. ಹಾಗೆ ವಿವಿಧ ರಾಜಕೀಯ ಪಕ್ಷಗಳಿಂದ ಕನ್ನಡಿಗರಿಗೆ ಇರುವ ನಿರೀಕ್ಷೆ ಬಗ್ಗೆ ಕೂಡ ಮಾತನಾಡಿದರು. 

ಅವರ ಮಾತುಗಳನ್ನು ಇಲ್ಲಿ ಕೇಳಿ...