Wednesday, August 15, 2012

೨೦೧೨ ರ ಬೆಂಗಳೂರು ಮಹಾನಗರ ಕಾರ್ಯಕರ್ತರ ಬೃಹತ್ ಸಮಾವೇಶದ ಆಮಂತ್ರಣ

ಆಗಸ್ಟ್ ೧೮ ರಂದು ಬೆಂಗಳೂರು ಮಹಾನಗರ ಕಾರ್ಯಕರ್ತರ ಬೃಹತ್ ಸಮಾವೇಶವನ್ನು ಅರಮನೆ ಮೈದಾನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ಹಮ್ಮಿಕೊಳ್ಳಲಾಗಿದೆ.

ಬೆಳಿಗ್ಗೆ ೧೧ ಕ್ಕೆ ಸ್ವಾತಂತ್ರ್ಯ ಯೋಧರ ಉದ್ಯಾನವನದಿಂದ ಅರಮನೆ ಮೈದಾನದ ವರೆಗು ದೊಡ್ಡ ಮೆರವಣಿಗೆಯನ್ನು ಕೂಡ ಹಮ್ಮಿಕೊಳ್ಳಲಾಗಿದೆ. ನಂತರ ಕಾರ್ಯಕ್ರಮ ಅರಮನೆ ಮೈದಾನದಲ್ಲಿ ಮುಂದುವರಿಯಲಿದೆ.

ತಾವೆಲ್ಲರೂ ಈ ಮೆರವಣಿಗೆ ಹಾಗು ಸಮಾವೇಶದಲ್ಲಿ ಪಾಲ್ಗೊಂಡು ಈ ಸಮಾವೇಶವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿ.