Friday, September 28, 2012

ಕಾವೇರಿ ವಿಚಾರ ಕುರಿತು ಕರ್ನಾಟಕ ವಿರೋಧಿ ಕೆಲಸ ಮಾಡುತ್ತಿರುವ ಕೇಂದ್ರ ಮತ್ತು ತಮಿಳುನಾಡು ಸರ್ಕಾರಗಳ ಕ್ರಮ ಖಂಡಿಸಿ ಪಂಜಿನ ಮೆರವಣಿಗೆ

ಕಾವೇರಿ ವಿಚಾರ ಕುರಿತು ಕರ್ನಾಟಕ ವಿರೋಧಿ ಕೆಲಸ ಮಾಡುತ್ತಿರುವ ಕೇಂದ್ರ ಮತ್ತು ತಮಿಳುನಾಡು ಸರ್ಕಾರಗಳ ಕ್ರಮ ಖಂಡಿಸಿ ೨೯-೦೯-೨೦೧೨ ರ ಸಂಜೆ ನಮ್ಮ ಕಾರ್ಯಕರ್ತರು ಬೆಂಗಳೂರಿನ ಬಿ.ಬಿ.ಎಂ.ಪಿ. ಕೇಂದ್ರ ಕಚೇರಿಯಿಂದ ಸ್ವಾತಂತ್ರ್ಯ ಉದ್ಯಾನದ ವರೆಗೆ ಪಂಜಿನ ಮೆರವಣಿಗೆ ನಡೆಸುವ ಮೂಲಕ ಪ್ರತಿಭಟನೆ ನಡೆಸಿದರು.

ಇದರ ಪತ್ರಿಕಾ ವರದಿಗಳನ್ನು ಇಲ್ಲಿ ನೋಡಿ.

ಕನ್ನಡಪ್ರಭ ವರದಿ -


ಉದಯವಾಣಿ ವರದಿ -

ಪ್ರಜಾವಾಣಿ ವರದಿ -