Monday, September 24, 2012

ಕಾವೇರಿ ನೀರು ಬಿಡುಗಡೆ ವಿರೋಧಿಸಿ ಹೇಮಾವತಿ ಜಲಾಶಯದ ಬಳಿ ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ವಿರೋಧ ವ್ಯಕ್ತಪಡಿಸಿ ನಮ್ಮ ನೂರಾರು ಕಾರ್ಯಕರ್ತರು ಹೇಮಾವತಿ ಜಲಾಶಯದ ಬಳಿ ಪಂಜಿನ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಈ ವಿಷಯವಾಗಿ ಕನ್ನಡಪ್ರಭದಲ್ಲಿ ವರದಿಯಾಗಿದೆ.