Monday, September 24, 2012

ಪ್ರಧಾನಿ ಮನಮೋಹನ್ ಸಿಂಗ್ ಅವರು ಕಾವೇರಿ ನೀರು ಬಿಡುವಂತೆ ಆದೇಶಿಸಿದ್ದನ್ನು ವಿರೋಧಿಸಿ ಪ್ರಧಾನ ಅಂಚೆ ಕಚೇರಿ ಹಾಗು ಎಜಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ

ಪ್ರಧಾನಿ ಮನಮೋಹನ್ ಸಿಂಗ್ ಅವರು ಅಕ್ಟೋಬರ್ ೧೫ರ ವರೆಗು ಪ್ರತಿನಿತ್ಯ ೯೦೦೦ ಕುಸೆಕ್ಸ್ ಕಾವೇರಿ ನೀರು ಬಿಡುವಂತೆ ಆದೇಶಿಸಿದ್ದನ್ನು ವಿರೋಧಿಸಿ ಇಂದು (೨೪-೦೯-೨೦೧೨) ನಮ್ಮ ಕಾರ್ಯಕರ್ತರು ಪ್ರಧಾನ ಅಂಚೆ ಕಚೇರಿ ಹಾಗು ಎಜಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಇದರ ಪತ್ರಿಕಾ ವರದಿಗಳನ್ನು ಇಲ್ಲಿ ನೋಡಿ.

ಕನ್ನಡಪ್ರಭ ವರದಿ -


ಈಸಂಜೆ ವರದಿ -




ಸಂಜೆವಾಣಿ ವರದಿ -