Thursday, September 27, 2012

ಪ್ರಧಾನಿ ಮನಮೋಹನ್ ಸಿಂಗ್ ಅವರು ಕಾವೇರಿ ನೀರು ಬಿಡುವಂತೆ ಆದೇಶಿಸಿದ್ದನ್ನು ವಿರೋಧಿಸಿ ಅತ್ತಿಬೆಲೆ ಬಳಿ ಹೊಸೂರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು

ಪ್ರಧಾನಿ ಮನಮೋಹನ್ ಸಿಂಗ್ ಅವರು ಅಕ್ಟೋಬರ್ ೧೫ರ ವರೆಗು ಪ್ರತಿನಿತ್ಯ ೯೦೦೦ ಕುಸೆಕ್ಸ್ ಕಾವೇರಿ ನೀರು ಬಿಡುವಂತೆ ಆದೇಶಿಸಿದ್ದನ್ನು ವಿರೋಧಿಸಿ ೨೭-೦೯-೨೦೧೨ ರಂದು ನಮ್ಮ ಕಾರ್ಯಕರ್ತರು ಅತ್ತಿಬೆಲೆ ಬಳಿ ಹೊಸೂರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಇದರ ಪತ್ರಿಕಾ ವರದಿಗಳನ್ನು ಇಲ್ಲಿ ನೋಡಿ.


ಸಂಜೆವಾಣಿ ವರದಿ -
ಈ ಸಂಜೆ ವರದಿ -




ಕನ್ನಡಪ್ರಭ ವರದಿ -