Sunday, September 30, 2012

ತಮಿಳು ನಾಡಿಗೆ ಕಾವೇರಿ ನೀರು - ಕೇಂದ್ರ ಸರಕಾರ ಹಾಗು ರಾಜ್ಯ ಸರಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ

ಕರ್ನಾಟಾಕಕ್ಕೆ ಕುಡಿಯಲು ನೀರು ಇಲ್ಲದೆ ಬರದ ಪರಿಸ್ಥಿತಿ ಇರುವಾಗ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಿ ಎಂದು ಆದೇಶ ಹೊರಡಿಸಿದ ಕೇಂದ್ರ ಸರಕಾರ ಹಾಗು ಆ ಆದೇಶವನ್ನು ಪಾಲಿಸಿ ರಾಜ್ಯದ ಹಿತಾಸಕ್ತಿಯನ್ನು ಕಡೆಗಣಿಸಿದ ರಾಜ್ಯ ಸರಕಾರದ ವಿರುದ್ಧ ನಮ್ಮ ಕಾರ್ಯಕರ್ತರು ಬೆಂಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಹಾವೇರಿ, ಕೋಲಾರ, ಮದ್ದೂರು ಹಾಗು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದರು.
ಇದರ ಪತ್ರಿಕಾ ವರದಿಗಳನ್ನು ಇಲ್ಲಿ ನೋಡಿ.    

ಬೆಂಗಳೂರು -  

ಮೈಸೂರು -

ಮಂಡ್ಯ -


ಚಾಮರಾಜನಗರ -

ಹಾಸನ -


ಹಾವೇರಿ -


ಕೋಲಾರ -

ಮದ್ದೂರು -

ಈಸಂಜೆ ವರದಿ -


DNA ವರದಿ -