Saturday, September 22, 2012

ಕಾವೇರಿ ನದಿ ನೀರಿಗಾಗಿ ಹೋರಾಟ ಮುಂದುವರಿಕೆ

ಕಾವೇರಿ ನದಿ ನೀರು ಹಂಚಿಕೆಯ ವಿಷಯವಾಗಿ ಕೇಂದ್ರ ಸರ್ಕಾರದ ಕರ್ನಾಟಕ ವಿರೋಧಿ ಧೋರಣೆ ಖಂಡಿಸಿ ಸೋಮವಾರ ಮತ್ತು ಮಂಗಳವಾರ ನಮ್ಮ ಹೋರಾಟದ ವಿವರವನ್ನು ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರು ಹಾಸನದಲ್ಲಿ ವರದಿಗಾರರಿಗೆ ತಿಳಿಸಿದರು.