Friday, October 19, 2012

ಕರ್ನಾಟಕ ರಾಜ್ಯ ವಿಭಜನೆ ಆಗಬೇಕು ಎಂದು ಹೇಳಿಕೆ ನೀಡಿರುವ ಕೃಷಿ ಸಚಿವ ಉಮೇಶ್ ಕತ್ತಿ ವಿರುದ್ಧ ರಾಜ್ಯವ್ಯಾಪಿ ಪ್ರತಿಭಟನೆ

ಕರ್ನಾಟಕ ರಾಜ್ಯ ವಿಭಜನೆ ಆಗಬೇಕು ಎಂದು ಹೇಳಿಕೆ ನೀಡಿ ರಾಜ್ಯದ್ರೋಹವೆಸೆಗಿರುವ ಕೃಷಿ ಸಚಿವ ಉಮೇಶ್ ಕತ್ತಿ ವಿರುದ್ಧ ನಮ್ಮ ಕಾರ್ಯಕರ್ತರು ರಾಯಚೂರು, ಗದಗ, ಯಾದಗಿರಿ, ದಾವಣಗೆರೆ, ಮಂಡ್ಯ, ಬೆಂಗಳೂರು ಒಳಗೊಂಡಂತೆ ರಾಜ್ಯವ್ಯಾಪಿ ಪ್ರತಿಭಟನೆ ನಡೆಸಿದರು.

ಇದರ ವರದಿಯನ್ನು ಇಲ್ಲಿ ನೋಡಿ -

ಉದಯವಾಣಿ ವರದಿ -