Saturday, November 10, 2012

ಕನ್ನಡ ವಿರೋಧಿ ನೀತಿ ಖಂಡಿಸಿ ನಾರಾಯಣಗೌಡರ ನೇತೃತ್ವದಲ್ಲಿ ಕ್ರೈಸ್ತರ ಸಂಘ ಪ್ರತಿಭಟನೆ

ಕನ್ನಡ ವಿರೋಧಿ ನೀತಿ ಖಂಡಿಸಿ ಅಖಿಲ ಕರ್ನಾಟಕ ಕಥೋಲಿಕ್ ಕ್ರೈಸ್ತರ ಕನ್ನಡ ಸಂಘ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಅದರ ಪತ್ರಿಕಾ ವರದಿಗಳು ಇಲ್ಲಿವೆ:

ಕನ್ನಡಪ್ರಭ ವರದಿ:



ಉದಯವಾಣಿ ವರದಿ:


































ಈಸಂಜೆ ವರದಿ:


















ಕನ್ನಡ ವಿರೋಧಿ ನಿಲುವನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರ ನೇತೃತ್ವದಲ್ಲಿ ಕನ್ನಡ ಧರ್ಮಗುರುಗಳ ಅಧ್ಯಕ್ಷತೆಯಲ್ಲಿ ಬೃಹತ್ ಪ್ರತಿಭಟನಾ ಧರಣಿ ನಡೆಯಲಿದೆ

ದಿನಾಂಕ ಮತ್ತು ಸಮಯ: ೧೦ ನವಂಬರ್ ೨೦೧೨, ಬೆಳಿಗ್ಗೆ ೧೧ ಘಂಟೆಗೆ
ಸ್ಥಳ - ಆರ್ಚ್ ಬಿಷಪ್ ಹೌಸ್, ಬೆಂಗಳೂರು