Wednesday, May 29, 2013

ಹೋಂಡಾ ಸಂಸ್ಥೆ ಉದ್ಯೋಗ ನೇಮಕಾತಿಯಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಲು ಆಗ್ರಹ

ಕೋಲಾರ ಹೊರವಲಯ ಕೈಗಾರಿಕಾ ಪ್ರದೇಶದಲ್ಲಿ ಸ್ಥಾಪಿಸಲಿರುವ ಹೋಂಡಾ ಕಂಪನಿಯ ಉದ್ಯೋಗ ನೇಮಕಾತಿಯಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಬೇಕೆಂದು ಇಂದು (ಮೇ ೨೯, ೨೦೧೩) ಸಂಸ್ಥೆಯ ಆಡಳಿತ ಮಂಡಳಿಯನ್ನು ಆಗ್ರಹಿಸಿದೆವು.

ಹಾಗೆಯೇ, ನೇಮಕಾತಿಯಲ್ಲಿ ಸ್ಥಳೀಯರಿಗೆ ಆದ್ಯತೆ ನೀಡದಿದ್ದಲ್ಲಿ ಸರ್ಕಾರ ಕಾರ್ಖಾನೆಗೆ ನೀಡಿರುವ ಭೂಮಿಯನ್ನು ವಾಪಸ್ಸು ಪಡೆದುಕೊಳ್ಳಬೇಕು ಎಂದು ನಮ್ಮ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣಗೌಡರು ಮುಖ್ಯಮಂತ್ರಿಯವರನ್ನು ಆಗ್ರಹಿಸಿದರು.

ನಮ್ಮ ಆಗ್ರಹದ ಬಗ್ಗೆ ಪತ್ರಿಕಾ ವರದಿಗಳನ್ನು ಇಲ್ಲಿ ನೋಡಿ:

ಸಂಜೆವಾಣಿ ವರದಿ:


ಈ ಸಂಜೆ ವರದಿ: