Saturday, May 18, 2013

ಕನ್ನಡ-ಕನ್ನಡಿಗ-ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ಹೊಸ ಸರ್ಕಾರಕ್ಕೆ ಮನವಿ

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರ ನೇತೃತ್ವದಲ್ಲಿ ಕರವೇ ಪದಾಧಿಕಾರಿಗಳ ನಿಯೋಗದಿಂದ ರಾಜ್ಯಕ್ಕೆ ಹೊಸದಾಗಿ ಆಯ್ಕೆಯಾಗಿರುವ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಅಭಿನಂದಿಸಿದೆವು. ಕನ್ನಡ-ಕನ್ನಡಿಗ-ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಹೊಸ ಸರ್ಕಾರ ಕ್ರಮಗಳನ್ನು ಕೈಗೊಳ್ಳಬೇಕೆಂದು ಈ ಮೂಲಕ ಮನವಿ ಮಾಡಿಕೊಂಡಿದ್ದೇವೆ.


































 ಮುಖ್ಯಮಂತ್ರಿಗಳಿಗೆ ಸಲ್ಲಿಸುರುವ ಮನವಿ ಪತ್ರವನ್ನು ಈ ಕೆಳಗೆ ಲಗತ್ತಿಸಲಾಗಿದೆ.