Sunday, May 19, 2013

ನೂತನ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರನ್ನು ಕರವೇ ನಿಯೋಗದಿಂದ ಅಭಿನಂದಿಸಿದ್ದರ ಬಗ್ಗೆ ಪತ್ರಿಕಾ ವರದಿ

ರಾಜ್ಯಕ್ಕೆ ಹೊಸದಾಗಿ ಆಯ್ಕೆಯಾಗಿರುವ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರನ್ನು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರ ನೇತೃತ್ವದಲ್ಲಿ ಕರವೇ ಪದಾಧಿಕಾರಿಗಳ ನಿಯೋಗದಿಂದ ಭೇಟಿ ಮಾಡಿ ಅಭಿನಂದಿಸಿದ ಬಗ್ಗೆ ಪತ್ರಿಕಾವರದಿಗಳನ್ನು ಕೆಳಗೆ ನೋಡಿ:

ಕನ್ನಡಪ್ರಭ ವರದಿ:



ಉದಯವಾಣಿ ವರದಿ: