Sunday, June 29, 2014

ಕೇಂದ್ರದ ಹಿಂದಿ ಹೇರಿಕೆ ಕುರಿತು ಕನ್ನಡಪ್ರಭ ಪತ್ರಿಕೆಯಲ್ಲಿ ಪ್ರಕಟವಾದ ನಮ್ಮ ರಾಜ್ಯಾಧ್ಯಕ್ಷರ ಲೇಖನ

ಕೇಂದ್ರದ ಒತ್ತಾಯಪೂರ್ವಕ ಹಿಂದಿ ಹೇರಿಕೆ ಕುರಿತು ಕನ್ನಡಪ್ರಭ ಪತ್ರಿಕೆಯಲ್ಲಿ ಪ್ರಕಟವಾದ ನಮ್ಮ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣಗೌಡರ ಲೇಖನ.


Saturday, June 28, 2014

ಕೇಂದ್ರ ಸರಕಾರದ ಒತ್ತಾಯಪೂರ್ವಕ ಹಿಂದಿ ಹೇರಿಕೆ ಖಂಡಿಸಿ ಬೆಂಗಳೂರಿನಲ್ಲಿ ನಡೆಸಿದ ದುಂಡು ಮೇಜಿನ ಸಭೆ

ಕೇಂದ್ರ ಸರಕಾರದ ಒತ್ತಾಯಪೂರ್ವಕ ಹಿಂದಿ ಹೇರಿಕೆ ಖಂಡಿಸಿ ೨೭ ಜೂನ್ ರಂದು ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ದುಂಡು ಮೇಜಿನ ಸಭೆಯ ಕೆಲ ಚಿತ್ರಗಳನ್ನು ಇಲ್ಲಿ ನೋಡಿ:






Wednesday, June 25, 2014

ಕೇಂದ್ರ ಸರಕಾರದ ಒತ್ತಾಯಪೂರ್ವಕ ಹಿಂದಿ ಹೇರಿಕೆ ಖಂಡಿಸಿ ಬೆಂಗಳೂರಿನಲ್ಲಿ ದುಂಡು ಮೇಜಿನ ಸಭೆ

ಕೇಂದ್ರ ಸರಕಾರದ ಒತ್ತಾಯಪೂರ್ವಕ ಹಿಂದಿ ಹೇರಿಕೆ ಖಂಡಿಸಿ ೨೭ ಜೂನ್ ರಂದು ಬೆಂಗಳೂರಿನಲ್ಲಿ ದುಂಡು ಮೇಜಿನ ಸಭೆಯನ್ನು ಆಯೋಜಿಸಲಾಗಿದೆ.






Monday, June 23, 2014

ನಮ್ಮ ಮೆಟ್ರೋದಲ್ಲಿ ಹಿಂದಿ ಹೇರಿಕೆ ವಿರುದ್ಧ ಮಾಡಿದ ಪ್ರತಿಭಟನೆಯ ಪತ್ರಿಕಾ ವರದಿಗಳು

ಕರ್ನಾಟಕ ಸರಕಾರದ ಬೆಂಗಳೂರು ಮೆಟ್ರೋ ಸಂಸ್ಥೆಯಲ್ಲಿ ಕರ್ನಾಟಕ ಸರಕಾರದ ಭಾಷಾ ನೀತಿಯನ್ನು ಉಲ್ಲಂಘಿಸಿ ಹಿಂದಿಯನ್ನು ಮೆರೆಸುತ್ತಿರುವುದರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಸತತವಾಗಿ ಪ್ರತಿಭಟಿಸುತ್ತ ಬಂದಿದೆ.

ಬೆಂಗಳೂರು ಮೆಟ್ರೋ ಸಂಸ್ಥೆಯ ಅನವಶ್ಯಕ ಹಿಂದಿ ಬಳಕೆಯನ್ನು ವಿರೋಧಿಸಿ ಹಾಗು ಕನ್ನಡಿಗರಿಗೆ ಉದ್ಯೋಗದಲ್ಲಿ ಸಿಂಹಪಾಲು ಸಿಗಬೇಕೆಂದು ಆಗ್ರಹಿಸಿ ಮಾಡಿದ ಪ್ರತಿಭಟನೆಯ ಪತ್ರಿಕಾ ವರದಿಗಳು:


ಮೆಟ್ರೋ ವಿರುದ್ಧ ಪ್ರತಿಭಟನೆಯ ವಿಜಯವಾಣಿ ವರದಿ.















ಮೆಟ್ರೋ ವಿರುದ್ಧ ಪ್ರತಿಭಟನೆಯ ಕನ್ನಡಪ್ರಭ ವರದಿ.






























ಮೆಟ್ರೋ ವಿರುದ್ಧ ಪ್ರತಿಭಟನೆಯ ಉದಯವಾಣಿ ವರದಿ.























ಮೆಟ್ರೋ ವಿರುದ್ಧ ಪ್ರತಿಭಟನೆಯ ಸಂಜೆವಾಣಿ ವರದಿ..





































ಮೆಟ್ರೋ ವಿರುದ್ಧ ಪ್ರತಿಭಟನೆಯ ಈಸಂಜೆ ವರದಿ.

ನಮ್ಮ ಮೆಟ್ರೋದಲ್ಲಿ ಹಿಂದಿ ಹೇರಿಕೆ ನಿಲ್ಲಿಸುವಂತೆ ಅಧಿಕಾರಿಗಳಿಗೆ ಮನವಿ

ಕರ್ನಾಟಕ ಸರಕಾರದ ಬೆಂಗಳೂರು ಮೆಟ್ರೋ ಸಂಸ್ಥೆಯಲ್ಲಿ ಕರ್ನಾಟಕ ಸರಕಾರದ ಭಾಷಾ ನೀತಿಯನ್ನು ಉಲ್ಲಂಘಿಸಿ ಹಿಂದಿಯನ್ನು ಮೆರೆಸುತ್ತಿರುವುದರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಸತತವಾಗಿ ಪ್ರತಿಭಟಿಸುತ್ತ ಬಂದಿದೆ. 

ಬೆಂಗಳೂರು ಮೆಟ್ರೋ ಸಂಸ್ಥೆಯ ಅನವಶ್ಯಕ ಹಿಂದಿ ಬಳಕೆಯನ್ನು ವಿರೋಧಿಸಿ ಹಾಗು ಕನ್ನಡಿಗರಿಗೆ ಉದ್ಯೋಗದಲ್ಲಿ ಸಿಂಹಪಾಲು ಸಿಗಬೇಕೆಂದು ಆಗ್ರಹಿಸಿ ಈಗ ಬೆಂಗಳೂರು ಮೆಟ್ರೋ ಕಚೇರಿಯ ಮುಂದೆ ನಾರಾಯಣಗೌಡರ ನಾಯಕತ್ವದಲ್ಲಿ ನೂರಾರು ಕಾರ್ಯಕರ್ತರು ಪ್ರತಿಭಟಿಸುತ್ತಿದ್ದಾರೆ.

ಹೋರಾಟದ ಸಂದರ್ಭದಲ್ಲಿ ಬೆಂಗಳೂರು ಮೆಟ್ರೋದ ಹಿರಿಯ ಅಧಿಕಾರಿಗಳಿಗೆ ನಾವು ನೀಡಿದ ಮನವಿ ಪತ್ರ.








































ನಮ್ಮ ಮೆಟ್ರೋದಲ್ಲಿನ ಹಿಂದಿ ಹೇರಿಕೆ ವಿರುದ್ಧ ಪ್ರತಿಭಟನೆ

ಕರ್ನಾಟಕ ಸರಕಾರದ ಬೆಂಗಳೂರು ಮೆಟ್ರೋ ಸಂಸ್ಥೆಯಲ್ಲಿ ಕರ್ನಾಟಕ ಸರಕಾರದ ಭಾಷಾ ನೀತಿಯನ್ನು ಉಲ್ಲಂಘಿಸಿ ಹಿಂದಿಯನ್ನು ಮೆರೆಸುತ್ತಿರುವುದರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಸತತವಾಗಿ ಪ್ರತಿಭಟಿಸುತ್ತ ಬಂದಿದೆ. 

ಬೆಂಗಳೂರು ಮೆಟ್ರೋ ಸಂಸ್ಥೆಯ ಅನವಶ್ಯಕ ಹಿಂದಿ ಬಳಕೆಯನ್ನು ವಿರೋಧಿಸಿ ಹಾಗು ಕನ್ನಡಿಗರಿಗೆ ಉದ್ಯೋಗದಲ್ಲಿ ಸಿಂಹಪಾಲು ಸಿಗಬೇಕೆಂದು ಆಗ್ರಹಿಸಿ ಈಗ ಬೆಂಗಳೂರು ಮೆಟ್ರೋ ಕಚೇರಿಯ ಮುಂದೆ ನಾರಾಯಣಗೌಡರ ನಾಯಕತ್ವದಲ್ಲಿ ನೂರಾರು ಕಾರ್ಯಕರ್ತರು ಪ್ರತಿಭಟಿಸಿದರು.









Sunday, June 22, 2014

ಬಿಬಿಎಂಪಿ ವಿಭಜನೆಗೆ ವಿರೋಧ ವ್ಯಕ್ತಪಡಿಸಿ ಮಹಾಪೌರರ ಜೊತೆ ಚರ್ಚೆ

ಕನ್ನಡೇತರ ವಲಸಿಗರಿಗೆ ಅನುಕೂಲ ಆಗುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ವಿಭಜಿಸುವುದನ್ನು ಕರ್ನಾಟಕ ರಕ್ಷಣಾ ವೇದಿಕೆ ವಿರೋಧಿಸುತ್ತದೆ.
ಮಹಾಪೌರರಿಗೆ ಸಲ್ಲಿಸುತ್ತಿರುವ ಪತ್ರ ಮತ್ತು ಅದರ ಚಿತ್ರಗಳು ಇಲ್ಲಿವೆ. ಜೊತೆಗೆ ಈ ವಿಷಯದ ಬಗ್ಗೆ ನಮ್ಮ ವಿರೋಧದ ಸುದ್ದಿ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. 








































ವಿಜಯವಾಣಿ ವರದಿ.

 ಪ್ರಜಾವಾಣಿ ವರದಿ.

ಉದಯವಾಣಿ ವರದಿ.

 ಸಂಜೆವಾಣಿ ವರದಿ.

































ಡಿಎನ್ಎ ಪತ್ರಿಕೆ ವರದಿ.



























Thursday, June 5, 2014

ಟಿ.ಎ. ನಾರಾಯಣಗೌಡರ ೪೮ನೇ ಜನ್ಮದಿನದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

ಜೂನ್ ೧೦ ರಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣಗೌಡರ ೪೮ನೆ ಜನ್ಮದಿನದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರವನ್ನು ಬೆಂಗಳೂರಿನಲ್ಲಿ ಏರ್ಪಡಿಸಲಾಗಿದೆ. ಈ ಸಾಮಾಜಿಕ ಕಳಕಳಿಯ ಕಾರ್ಯದಲ್ಲಿ ಎಲ್ಲ ಕನ್ನಡಿಗರೂ ಪಾಲ್ಗೊಳ್ಳಲು ನಮ್ಮ ಸವಿನಯ ಕರೆಯೋಲೆ ಮತ್ತು ಕಾರ್ಯಕ್ರಮದ ಹೆಚ್ಚಿನ ವಿವರ ಕೆಳಗಿನಂತಿದೆ:

ಸಮಯ : ಬೆಳಿಗ್ಗೆ ೧೧ಕ್ಕೆ
ಸ್ಥಳ : ಕಂಠೀರವ ಒಳಾಂಗಣ ಕ್ರೀಡಾಂಗಣ, ಬೆಂಗಳೂರು

ಹೆಚ್ಚಿನ ವಿವರಗಳು ಮತ್ತು ಆಮಂತ್ರಣ ಪತ್ರವನ್ನು ಕೆಳಗೆ ನೋಡಿ


 


ಕರ್ನಾಟಕದ ಸಂಸದರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಕ್ಕೆ ಕರವೇಯ ಅಭಿನಂದನೆ

ರಾಜ್ಯದಿಂದ ಲೋಕಸಭೆಗೆ ಆಯ್ಕೆಯಾಗಿರುವ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಕರ್ನಾಟಕದ ಸಂಸದರು ಲೋಕಸಭೆಯಲ್ಲಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ಅಭಿನಂದಿಸಿದೆವು. ಈ ಕುರಿತ ನಮ್ಮ ಪತ್ರಿಕಾಹೇಳಿಕೆ ಮತ್ತು ಪತ್ರಿಕಾ ವರದಿಯನ್ನು ಕೆಳಗೆ ನೋಡಿ:

 
 
ಕನ್ನಡಪ್ರಭ ವರದಿ:
 
 
ಉದಯವಾಣಿ ವರದಿ: