ಬಿಬಿಎಂಪಿ ವಿಭಜನೆಗೆ ವಿರೋಧ ವ್ಯಕ್ತಪಡಿಸಿ ಮಹಾಪೌರರ ಜೊತೆ ಚರ್ಚೆ
ಕನ್ನಡೇತರ ವಲಸಿಗರಿಗೆ ಅನುಕೂಲ ಆಗುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ವಿಭಜಿಸುವುದನ್ನು ಕರ್ನಾಟಕ ರಕ್ಷಣಾ ವೇದಿಕೆ ವಿರೋಧಿಸುತ್ತದೆ.
ಮಹಾಪೌರರಿಗೆ ಸಲ್ಲಿಸುತ್ತಿರುವ ಪತ್ರ ಮತ್ತು ಅದರ ಚಿತ್ರಗಳು ಇಲ್ಲಿವೆ. ಜೊತೆಗೆ ಈ ವಿಷಯದ ಬಗ್ಗೆ ನಮ್ಮ ವಿರೋಧದ ಸುದ್ದಿ ಪತ್ರಿಕೆಗಳಲ್ಲಿ ಪ್ರಕಟವಾಗಿವೆ.

ವಿಜಯವಾಣಿ ವರದಿ.
ಪ್ರಜಾವಾಣಿ ವರದಿ.
ಉದಯವಾಣಿ ವರದಿ.
ಸಂಜೆವಾಣಿ ವರದಿ.
ಡಿಎನ್ಎ ಪತ್ರಿಕೆ ವರದಿ.