Thursday, June 5, 2014

ಟಿ.ಎ. ನಾರಾಯಣಗೌಡರ ೪೮ನೇ ಜನ್ಮದಿನದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

ಜೂನ್ ೧೦ ರಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣಗೌಡರ ೪೮ನೆ ಜನ್ಮದಿನದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರವನ್ನು ಬೆಂಗಳೂರಿನಲ್ಲಿ ಏರ್ಪಡಿಸಲಾಗಿದೆ. ಈ ಸಾಮಾಜಿಕ ಕಳಕಳಿಯ ಕಾರ್ಯದಲ್ಲಿ ಎಲ್ಲ ಕನ್ನಡಿಗರೂ ಪಾಲ್ಗೊಳ್ಳಲು ನಮ್ಮ ಸವಿನಯ ಕರೆಯೋಲೆ ಮತ್ತು ಕಾರ್ಯಕ್ರಮದ ಹೆಚ್ಚಿನ ವಿವರ ಕೆಳಗಿನಂತಿದೆ:

ಸಮಯ : ಬೆಳಿಗ್ಗೆ ೧೧ಕ್ಕೆ
ಸ್ಥಳ : ಕಂಠೀರವ ಒಳಾಂಗಣ ಕ್ರೀಡಾಂಗಣ, ಬೆಂಗಳೂರು

ಹೆಚ್ಚಿನ ವಿವರಗಳು ಮತ್ತು ಆಮಂತ್ರಣ ಪತ್ರವನ್ನು ಕೆಳಗೆ ನೋಡಿ