Wednesday, July 23, 2014

ಗೋವಾದ ಬೈನಾ ಕಡಲತೀರದ ಕನ್ನಡಿಗರ ಮನೆ ನೆಲಸಮ ಮಾಡಿದ ಗೋವಾ ಸರ್ಕಾರದ ಕ್ರಮ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ

ಗೋವಾ ಸರ್ಕಾರ ಬೈನಾ ಕಡಲ ತೀರದಲ್ಲಿ ನೆಲೆಸಿರುವ ಕನ್ನಡಿಗರ ಮನೆಗಳನ್ನು ನೆಲಸಮ ಮಾಡಿ ಯವುದೇ ಬದಲಿ ವ್ಯವಸ್ಥೆಯನ್ನು ಮಾಡದೆ ಇರುವುದರಿಂದ ಅಲ್ಲಿನ ಕನ್ನಡಿಗರು ನಿರಾಶ್ರಿತರಾಗಿದ್ದಾರೆ. ಗೋವಾ ಸರ್ಕಾರದ ಈ ಕ್ರಮವನ್ನು ಖಂಡಿಸಿ ನಮ್ಮ ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದರು. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಸಿದ ಪ್ರತಿಭಟನೆಯ ವಿವರಗಳನ್ನು ಕೆಳಗೆ ನೋಡಿ:

ಚಿಕ್ಕಬಳ್ಳಾಪುರ ಜಿಲ್ಲೆ:
ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷರಾದ ಎಂ. ಆರ್. ಲೋಕೇಶ್ ಅವರ ನೇತೃತ್ವದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರತಿಭಟಿಸಿದರು.





ಗದಗ ಜಿಲ್ಲೆ:
ಗದಗ ಜಿಲ್ಲಾಧ್ಯಕ್ಷರಾದ ಹನುಮಂತಪ್ಪ ಅವರ ನೇತೃತ್ವದಲ್ಲಿ ಗದಗ ಜಿಲ್ಲೆಯಲ್ಲಿ ಪ್ರತಿಭಟಿಸಿದರು.



ಯಾದಗಿರಿ ಜಿಲ್ಲೆ:
ಯಾದಗಿರಿ ಜಿಲ್ಲಾಧ್ಯಕ್ಷರಾದ ಭೀಮೂ ನಾಯಕ್ ಅವರ ನೇತೃತ್ವದಲ್ಲಿ ಯಾದಗಿರಿ ಜಿಲ್ಲೆಯಲ್ಲಿ ಪ್ರತಿಭಟಿಸಿದರು.



ಉತ್ತರ ಕನ್ನಡ ಜಿಲ್ಲೆ:
ಉತ್ತರ ಕನ್ನಡ ಜಿಲ್ಲೆಯ ಕಾರ್ಯಕರ್ತರು ಜಿಲ್ಲಾಧ್ಯಕ್ಷರಾದ ಭಾಸ್ಕರ್ ಪಟಗಾರ್ ಅವರ ನೇತೃತ್ವದಲ್ಲಿ ಪ್ರತಿಭಟಿಸಿದರು.


ಹಾಸನ ಜಿಲ್ಲೆ:
ಹಾಸನ ಜಿಲ್ಲೆಯಲ್ಲಿ ಜಿಲ್ಲಾಧ್ಯಕ್ಷರಾದ ಮನು ಕುಮಾರ್ ಅವರ ನೇತೃತ್ವದಲ್ಲಿ ಪ್ರತಿಭಟಿಸಿದರು.

ಶಿವಮೊಗ್ಗ ಜಿಲ್ಲೆ:
ಶಿವಮೊಗ್ಗ ಜಿಲ್ಲಾದ್ಯಕ್ಷರಾದ ವೆಂಕಟೇಶ್ ಹೆಗಡೆ ಅವರ ನೇತೃತ್ವದಲ್ಲಿ ಪ್ರತಿಭಟಿಸಿದರು.