Sunday, August 31, 2014

ಡಾ।। ಯು.ಆರ್. ಅನಂತಮೂರ್ತಿರವರಿಗೆ ಸಲ್ಲಿಸಿದ ನುಡಿನಮನ ಕಾರ್ಯಕ್ರಮದ ಚಿತ್ರಗಳು

ಡಾ।। ಯು.ಆರ್. ಅನಂತಮೂರ್ತಿರವರಿಗೆ ಸಲ್ಲಿಸಿದ ನುಡಿನಮನ ಕಾರ್ಯಕ್ರಮದ ಕೆಲವು ಚಿತ್ರಗಳು

























ಡಾ।। ಯು.ಆರ್. ಅನಂತಮೂರ್ತಿರವರಿಗೆ ಸಲ್ಲಿಸಿದ ನುಡಿನಮನ

ಡಾ।। ಯು.ಆರ್. ಅನಂತಮೂರ್ತಿರವರಿಗೆ ಸಲ್ಲಿಸಿದ ನುಡಿನಮನ ಕಾರ್ಯಕ್ರಮದ ಪತ್ರಿಕಾ ವರದಿಗಳು








Monday, August 25, 2014

ಕನ್ನಡ ಸಾರಸ್ವತ ಲೋಕದ ದಿಗ್ಗಜ ಡಾ|| ಯು.ಆರ್. ಅನಂತಮೂರ್ತಿ ಅವರಿಗೆ ನುಡಿನಮನ

26-08-2014 ರಂದು ಬೆಂಗಳೂರಿನ ಸಿಟಡೆಲ್ ಹೋಟೆಲ್ ನಲ್ಲಿ ನಮ್ಮನ್ನಗಲಿದ ಕನ್ನಡ ಸಾರಸ್ವತ ಲೋಕದ ದಿಗ್ಗಜ ಡಾ|| ಯು.ಆರ್. ಅನಂತಮೂರ್ತಿ ಅವರಿಗೆ ನುಡಿನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.



Saturday, August 23, 2014

ವಿಧಿವಶರಾದ ಡಾ|| ಯು.ಆರ್. ಅನಂತಮೂರ್ತಿ ಅವರಿಗೆ ನಾರಾಯಣ ಗೌಡರಿಂದ ಸಂತಾಪ

ನಮ್ಮನ್ನಗಲಿದ ಕನ್ನಡ ಸಾರಸ್ವತ ಲೋಕದ ದಿಗ್ಗಜ ಡಾ|| ಯು.ಆರ್. ಅನಂತಮೂರ್ತಿ ಅವರ ಬಗ್ಗೆ ನಮ್ಮ ಅಧ್ಯಕ್ಷರಾದ ನಾರಾಯಣ ಗೌಡರು ಸಂತಾಪ ಸೂಚಿಸುತ್ತ ಆಡಿದ ಮಾತು ಪತ್ರಿಕೆಗಳಲ್ಲಿ


Friday, August 22, 2014

ಎಂ.ಇ.ಎಸ್. ವಿರುದ್ಧ ಬೆಳಗಾವಿಯಲ್ಲಿ ಪ್ರತಿಭಟನೆ

೨೧-೦೮-೨೦೧೪ ರಂದು ಬೆಳಗಾವಿಗೆ ನಾನಾ ಜಿಲ್ಲೆಗಳಿಂದ ಆಗಮಿಸಿದ್ದ ನಮ್ಮ ವೇದಿಕೆ ಕಾರ್ಯಕರ್ತರು, ಎಂ.ಇ.ಎಸ್ ವಿರುದ್ಧ ಅಧ್ಯಕ್ಷರಾದ ನಾರಾಯಣ ಗೌಡರ ನೇತೃತ್ವದಲ್ಲಿ ಘೋಷಣೆ ಕೂಗಿದರು.

ಪತ್ರಿಕಾ ವರದಿಗಳನ್ನು ಇಲ್ಲಿ ನೋಡಿ-

ವಿಜಯಕರ್ನಾಟಕ ವರದಿ






ಕನ್ನಡಪ್ರಭ ವರದಿ



ವಿಜಯವಾಣಿ ವರದಿ



ಬೆಳಗಾವಿ, ಗದಗ, ಚಿಕ್ಕಬಳ್ಳಾಪುರ ಮುಂತಾದ ಜಿಲ್ಲಾ ಘಟಕಗಳು ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಿದರು

22 ಆಗಸ್ಟ್ 2014 ರಂದು ನಾಡು ಕಂದ ಧೀಮಂತ ಸಾಹಿತಿ ಮತ್ತು ಚಿಂತಕರಾಗಿದ್ದ ನಾಡೋಜ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಯು.ಆರ್.ಅನಂತಮೂರ್ತಿಯವರು ನಮ್ಮನ್ನಗಲಿದರು. ನಮ್ಮ ಸಂಘಟನೆಯ ಬೆಳಗಾವಿ, ಗದಗ, ಚಿಕ್ಕಬಳ್ಳಾಪುರ ಮುಂತಾದ ಜಿಲ್ಲಾ ಘಟಕಗಳು ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.



Thursday, August 21, 2014

ಎಂ.ಇ.ಎಸ್. ನಿಷೆಧಕ್ಕೆ ಆಗ್ರಹ

ಕನ್ನಡಿಗರ ಮತ್ತು ಕರ್ನಾಟಕದ ವಿರುದ್ಧ ಪದೇ ಪದೇ ಹೇಳಿಕೆಗಳನ್ನು ಕೊಟ್ಟು ಬೆಳಗಾವಿಯ ಶಾಂತಿಯನ್ನು ಕದಡುವ ಮತ್ತು ಕನ್ನಡಿಗರ ಸ್ವಾಭಿಮಾನಕ್ಕೆ ಪೆಟ್ಟು ಕೊಡುತ್ತಿರುವ ಎಂ.ಇ.ಎಸ್. ನಂತಹ ಪುಂಡ ಸಂಘಟನೆಯನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಟಿ.ಎ. ನಾರಾಯಣ ಗೌಡರು ಆಗ್ರಹಿಸಿದರು.

ಪತ್ರಿಕಾ ವರದಿಗಳನ್ನು ಇಲ್ಲಿ ನೋಡಿ-




ಎಂ.ಇ.ಎಸ್. ನಾಡ ವಿರೋಧಿ ಧೊರಣೆಯನ್ನು ಖಂಡಿಸಿ ನಡೆದ ಪ್ರತಿಭಟನೆ

೨೦-೦೮-೨೦೧೪ ರಂದು ಬೆಳಗಾವಿಯಲ್ಲಿ ಎಂ.ಇ.ಎಸ್. ನಾಡ ವಿರೋಧಿ ಧೊರಣೆಯನ್ನು ಖಂಡಿಸಿ ನಡೆದ ಹೋರಾಟ





Wednesday, August 20, 2014

ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳ ಮಹಾ ಅಧಿವೇಶನ - ಸಭೆಯ ಕೆಲವು ಚಿತ್ರಗಳು

20-08-2014 ರಂದು ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳ ಮಹಾ ಅಧಿವೇಶನ ನಡೆಯಿತು.

ಸಭೆಯ ಕೆಲವು ಚಿತ್ರಗಳು ಇಲ್ಲಿವೆ





ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳ ಮಹಾ ಅಧಿವೇಶನ - ಪತ್ರಿಕಾ ಪ್ರಕಟಣೆ

೨೦-೦೮-೨೦೧೪ ರಂದು ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳ ಮಹಾ ಅಧಿವೇಶನ ನಡೆಯಿತು. ಸಭೆಯ ಮುಂಚೆ ಪತ್ರಿಕಾ ಗೋಷ್ಠಿ ನಡೆಯಿತು. ಆ ಸಂದರ್ಭದಲ್ಲಿ ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಲಾಯಿತು.





Sunday, August 3, 2014

ಬೆಳಗಾವಿಗೆ ಹೊರೆಟಿದ್ದ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣ ಗೌಡರು ಮತ್ತು ನಮ್ಮ ಕಾರ್ಯಕರ್ತರ ಬಂಧನ

02-08-2014 ರಂದು ಎಂ.ಇ.ಎಸ್. ಪುಂಡಾಟಿಕೆಯನ್ನು ವಿರೋಧಿಸಲು ಬೆಳಗಾವಿಗೆ ಹೊರೆಟಿದ್ದ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣ ಗೌಡರು ಮತ್ತು ನಮ್ಮ ಕಾರ್ಯಕರ್ತರ ಬಂಧನ

ಪತ್ರಿಕಾ ವರದಿಯನ್ನು ಇಲ್ಲಿ ನೋಡಿ