Thursday, August 21, 2014

ಎಂ.ಇ.ಎಸ್. ನಿಷೆಧಕ್ಕೆ ಆಗ್ರಹ

ಕನ್ನಡಿಗರ ಮತ್ತು ಕರ್ನಾಟಕದ ವಿರುದ್ಧ ಪದೇ ಪದೇ ಹೇಳಿಕೆಗಳನ್ನು ಕೊಟ್ಟು ಬೆಳಗಾವಿಯ ಶಾಂತಿಯನ್ನು ಕದಡುವ ಮತ್ತು ಕನ್ನಡಿಗರ ಸ್ವಾಭಿಮಾನಕ್ಕೆ ಪೆಟ್ಟು ಕೊಡುತ್ತಿರುವ ಎಂ.ಇ.ಎಸ್. ನಂತಹ ಪುಂಡ ಸಂಘಟನೆಯನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಟಿ.ಎ. ನಾರಾಯಣ ಗೌಡರು ಆಗ್ರಹಿಸಿದರು.

ಪತ್ರಿಕಾ ವರದಿಗಳನ್ನು ಇಲ್ಲಿ ನೋಡಿ-