Tuesday, September 30, 2014

ರಾಮನಗರ ಜಿಲ್ಲೆಯಲ್ಲಿ ನಡೆದ ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯತ್ವ ಅಭಿಯಾನ

ರಾಮನಗರ ಜಿಲ್ಲೆಯಲ್ಲಿ ಸೆಪ್ಟಂಬರ್ ೩೦ರಂದು ನಡೆದ ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯತ್ವ ಅಭಿಯಾನದ ಕೆಲವು ಚಿತ್ರಗಳು











ಕೋಲಾರ ಜಿಲ್ಲೆಯಲ್ಲಿ ನಡೆದ ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯತ್ವ ಅಭಿಯಾನದ ಕೆಲವು ಚಿತ್ರಗಳು

ಕೋಲಾರ ಜಿಲ್ಲೆಯಲ್ಲಿ ನೆನ್ನೆ (29-09-2014) ನಡೆದ ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯತ್ವ ಅಭಿಯಾನದ ಕೆಲವು ಚಿತ್ರಗಳು.








 

Monday, September 29, 2014

ಬೆಂಗಳೂರಿನ ಬಸವನಗುಡಿ ವಿಧಾನ ಸಭಾ ಕ್ಷೇತ್ರದಲ್ಲಿ ನಡೆದ ಸದಸ್ಯತ್ವ ಅಭಿಯಾನದ ಕೆಲವು ಚಿತ್ರಗಳು.

ಬೆಂಗಳೂರಿನ ಬಸವನಗುಡಿ ವಿಧಾನ ಸಭಾ ಕ್ಷೇತ್ರದಲ್ಲಿ ಭಾನುವಾರ (28-09-2014) ನಡೆದ ಸದಸ್ಯತ್ವ ಅಭಿಯಾನದ ಕೆಲವು ಚಿತ್ರಗಳು.









Sunday, September 28, 2014

ಬೆಂಗಳೂರಿನ ಸರ್ವಜ್ಞನಗರ ವಿಧಾನ ಸಭಾ ಕ್ಷೇತ್ರದಲ್ಲಿ ನಡೆದ ಸದಸ್ಯತ್ವ ಅಭಿಯಾನದ ಕೆಲವು ಚಿತ್ರಗಳು.

ಬೆಂಗಳೂರಿನ ಸರ್ವಜ್ಞನಗರ ವಿಧಾನ ಸಭಾ ಕ್ಷೇತ್ರದಲ್ಲಿ ಶನಿವಾರ (27-09-2014) ನಡೆದ ಸದಸ್ಯತ್ವ ಅಭಿಯಾನದ ಕೆಲವು ಚಿತ್ರಗಳು.








Thursday, September 25, 2014

ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 2013-2014 ರ ಸಾಲಿನಲ್ಲಿ ಮಾಡಿದ ಕೆಲಸಕ್ಕೆ ದಕ್ಕಬೇಕಾದ ಹಣದ ವಿಷಯವಾಗಿ ಪ್ರತಿಭಟನೆ

ಯಾದಗಿರಿ ತಾಲ್ಲೂಕಿನಲ್ಲಿ ಬರುವ 11 ಗ್ರಾಮ ಪಂಚಾಯಿತಿಗಳಲ್ಲಿ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 2013-2014 ರ ಸಾಲಿನಲ್ಲಿ ಮಾಡಿದ ಕೆಲಸಕ್ಕೆ ಕೊಡಬೇಕಾದ ಹಣವನ್ನು ಇನ್ನೂ ಪಾವತಿಸದ ವಿಷಯವಾಗಿ ಜಿಲ್ಲಾ ಪಂಚಾಯಿತಿ ಕಚೇರಿಯ ಮುಂದೆ ಪ್ರತಿಭಟಿಸಿ ಕೂಡಲೇ ಹಣ ಬಿಡುಗಡೆ ಮಾಡುವಂತೆ ಕರವೇ ಕಾರ್ಯಕರ್ತರು ಒತ್ತಾಯಿಸಿದರು.






Monday, September 22, 2014

ಉಮೇಶ್ ಕತ್ತಿಯ ಕನ್ನಡ ನಾಡನ್ನು ಒಡೆಯುವ ಹೇಳಿಕೆಗಳನ್ನು ವಿರೋಧಿಸಿ ಬೆಳಗಾವಿಯಲ್ಲಿ ಕರವೇ ಕಾರ್ಯಕರ್ತರಿಂದ ಪ್ರತಿಭಟನೆ

ಉಮೇಶ್ ಕತ್ತಿಯ ಕನ್ನಡ ನಾಡನ್ನು ಒಡೆಯುವ ಹೇಳಿಕೆಗಳನ್ನು ವಿರೋಧಿಸಿ ಬೆಳಗಾವಿಯಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.








ಬಿ.ಸಿ. ಪಾಟೀಲ್ ವಿರುದ್ಧ ಹಾವೇರಿ ಜಿಲ್ಲೆಯ ಕಾರ್ಯಕರ್ತರಿಂದ ಪ್ರತಿಭಟನೆ

ಉಮೇಶ್ ಕತ್ತಿಯ ಕನ್ನಡ ನಾಡನ್ನು ಒಡೆಯುವ ಯೋಜನೆಗೆ ಬೆಂಬಲ ಸೂಚಿಸಿರುವ ಕಾಂಗ್ರೆಸ್ ಪಕ್ಷದ ರಾಜಕಾರಣಿ ಬಿ.ಸಿ. ಪಾಟೀಲ್ ವಿರುದ್ಧ ನಮ್ಮ ಹಾವೇರಿ ಜಿಲ್ಲೆಯ ಕಾರ್ಯಕರ್ತರು ಪ್ರತಿಭಟನೆ ಮಾಡಿದರು

 ಉದಯವಾಣಿ ವರದಿ:









Sunday, September 21, 2014

ಬಿಜಾಪುರ ಹಾಗು ಬಾಗಲಕೋಟೆ ಜಿಲ್ಲೆಗಯಲ್ಲಿ ನಡೆದ ಸದಸ್ಯತ್ವ ಅಭಿಯಾನದ ಪತ್ರಿಕಾ ವರದಿಗಳು

ಬಿಜಾಪುರ ಹಾಗು ಬಾಗಲಕೋಟೆ ಜಿಲ್ಲೆಗಯಲ್ಲಿ ನಡೆದ ಸದಸ್ಯತ್ವ ಅಭಿಯಾನದ ಪತ್ರಿಕಾ ವರದಿಗಳು



Friday, September 19, 2014

ಗದಗ ಜಿಲ್ಲೆಯಲ್ಲಿ ನಡೆದ ಸದಸ್ಯತ್ವ ಅಭಿಯಾನದ ಪತ್ರಿಕಾ ವರದಿಗಳು

ಗದಗ ಜಿಲ್ಲೆಯಲ್ಲಿ ನಡೆದ ಸದಸ್ಯತ್ವ ಅಭಿಯಾನದ ಪತ್ರಿಕಾ ವರದಿಗಳು