ಡೀಸಲ್ ದರ ಇಳಿದಿರುವರಿಂದ ಬಸ್ ದರವನ್ನು ಇಳಿಸುವಂತೆ ಮತ್ತು ಜಿಲ್ಲೆಯ ವಿವಿಧ ಬೇಡಿಕೆಗಳನ್ನು ಪೂರೈಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರದ ಪ್ರತಿನಿಧಿಗಳಿಗೆ ಮನವಿ ಪತ್ರವನ್ನು ಕರ್ನಾಟಕ ರಕ್ಷಣಾ ವೇದಿಕೆಯ ಬೆಳಗಾವಿ ಜಿಲ್ಲಾಧ್ಯಕ್ಷ ಮಹದೇವ ತಳವಾರ ನೇತೃತ್ವದಲ್ಲಿ ನಮ್ಮ ಕಾರ್ಯಕರ್ತರು ಸಲ್ಲಿಸಿದರು
ಪೋಸ್ಟ್ ಬರೆದವರು:
ಕರ್ನಾಟಕ ರಕ್ಷಣಾ ವೇದಿಕೆ
, ಸಮಯ:
Friday, November 14, 2014
ಗುಂಪುಗಳು: ಬೆಳಗಾವಿ / BeLagavi