Sunday, October 19, 2008

ಕನ್ನಡಿಗರಿಗೆ ಮೀಸಲಾತಿ ನೀಡುವವರೆಗೆ ರೈಲ್ವೇ ನೇಮಕಾತಿ ರದ್ದು.

ಕನ್ನಡಿಗರಿಗೆ ರೈಲ್ವೆ ನೇಮಕಾತಿಯಲ್ಲಿ ಮೀಸಲಾತಿ ನೀಡಬೇಕೆಂದು ಕರವೇ ಪ್ರತಿಭಟನೆ ನಡೆಸಿದ ಹಿನ್ನಲೆಯಲ್ಲಿ ಮೈಸೂರು ಮತ್ತು ಹುಬ್ಬಳ್ಳಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ನೇಮಕಾತಿಯನ್ನು ರದ್ದುಗೊಳಿಸಿ, ಕೇಂದ್ರ ರೈಲ್ವೆ ಇಲಾಖೆಗೆ ಕನ್ನಡಿಗರಿಗೆ ಮೀಸಲಾತಿ ನೀಡಬೇಕೆಂದು ಶಿಫಾರಸ್ಸು ಮಾಡಿದ್ದಾರೆ.